Showing posts with label ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ 2022 -Self-Employment Schemes - Direct loan scheme -adijambava karnataka loan scheme 2022. Show all posts
Showing posts with label ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ 2022 -Self-Employment Schemes - Direct loan scheme -adijambava karnataka loan scheme 2022. Show all posts

Wednesday, August 24, 2022

ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ 2022 -Self-Employment Schemes - Direct loan scheme -adijambava karnataka ganga kalyan loan scheme 2022-adijambava karnataka loan scheme2022

 

ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ 2022-23


              ಯೋಜನೆಗಳ 2022-23 


1) ಸಮಗ್ರ ಗಂಗಾ ಕಲ್ಯಾಣ ಯೋಜನೆ

2) ಸ್ವಯಂ ಉದ್ಯೋಗ ಯೋಜನೆಗಳು - ನೇರ ಸಾಲ ಯೋಜನೆ

3 ) ಸ್ವಯಂ ಉದ್ಯೋಗ ಯೋಜನೆಗಳು - ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ

4) ಭೂ ಒಡೆತನ ಯೋಜನೆ

5) ಮೈಕ್ರೋ ಕ್ರೆಡಿಟ್ ಯೋಜನೆ


ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ 2022-2

            ಯೋಜನೆಗಳ 2022-23 


1) ಸಮಗ್ರ ಗಂಗಾ ಕಲ್ಯಾಣ ಯೋಜನೆ


ಸಣ್ಣ ಮತ್ತು ಅತಿ ಸಣ್ಣ ರೈತರು ಹೊಂದಿರುವ ಹಾಗೂ ಭೂ ಒಡೆತನ ಯೋಜನೆಯಡಿ ಮಂಜೂರಾತಿ ನೀಡಿರುವ ಒಣ ಭೂಮಿ (ಖುಷ್ಕಿ) ಜಮೀನಿಗೆ ವೈಯಕ್ತಿಕ ಕೊಳವೆ ಬಾವಿಗಳನ್ನು ಕೊರೆಸಿ, ಪಂಪ್ ಸೆಟ್ ಅಳವಡಿಸಿ, ವಿದ್ಯುದ್ಧೀಕರಣಗೊಳಿಸಿ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. ಯೋಜನೆಯಡಿ 6 ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ  ಘಟಕ ವೆಚ್ಚ ರೂ. 4.50 ಲಕ್ಷಗಳಿದ್ದು ಉಳಿದ 24 ಜಿಲ್ಲೆಗಳಲ್ಲಿ ಘಟಕ ವೆಚ್ಚ ರೂ. 3.50 ಲಕ್ಷಗಳಿದ್ದು, ಈ ಪೈಕಿ ಸಹಾಯಧನ ಕ್ರಮವಾಗಿ ರೂ. 4.00 ಲಕ್ಷ ಹಾಗೂ  ರೂ. 3.00 ಲಕ್ಷ ಹಾಗೂ ರೂ. 0.50 ಲಕ್ಷ ಸಾಲವಾಗಿರುತ್ತದೆ. ಕೊಳವೆಬಾವಿಗಳ ವಿದ್ಯುದ್ಧೀಕರಣಕ್ಕಾಗಿ ಘಟಕ ವೆಚ್ಚದ ಪೈಕಿ ಪ್ರತಿ ಕೊಳವೆ ಬಾವಿಗೆ ರೂ. 0.50 ಲಕ್ಷಗಳನ್ನು ನೇರವಾಗಿ ಎಸ್ಕಾಂಗಳಿಗೆ ಬಿಡುಗಡೆ ಮಾಡಲಾಗುವುದು.


  • ಏತ ನೀರಾವರಿ :

ಈ ಯೋಜನೆಯನ್ನು ನದಿ, ನಾಲೆ ಮತ್ತು ನೈಸರ್ಗಿಕ ಹಳ್ಳ ಕೊಳ್ಳಗಳ ಅಕ್ಕ ಪಕ್ಕದಲ್ಲಿನ ಪರಿಶಿಷ್ಟ ಜಾತಿ ಮಾದಿಗ ಜಾತಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರು ಹೊಂದಿರುವ ಒಣ ಭೂಮಿಗೆ ನೆಲದಲ್ಲಿ ಪಿ.ವಿ.ಸಿ. ಪೈಪ್‍ಗಳನ್ನು ಅಳವಡಿಸಿ ನೀರಿನ ಮೂಲದಿಂದ ಪೈಪ್ ಮೂಲಕ ನೀರನ್ನು ಹಾಯಿಸಿ ನೀರಾವರಿ ಸೌಲಭ್ಯವನ್ನು ಒದಗಿಸಲಾಗುವುದು. ಈ ಯೋಜನೆಯಡಿ ಕನಿಷ್ಟ 3 ಫಲಾಪೇಕ್ಷಿಗಳಿಗೆ ಕನಿಷ್ಟ00 ಎಕರೆ ಹಾಗೂ ಮೇಲ್ಪಟ್ಟ ಜಮೀನುಗಳಿಗೆ ರೂ. 4.00 ಲಕ್ಷ ಸಹಾಯಧನದಲ್ಲಿ ಹಾಗೂ ಕನಿಷ್ಟ 4 ಫಲಾಪೇಕ್ಷಿಗಳ ಮೇಲ್ಪಟ್ಟು ಗರಿಷ್ಟ 15.00 ಎಕರೆವರೆಗಿನ ಜಮೀನುಗಳಿಗೆ ರೂ. 6.00 ಲಕ್ಷದ ಸಹಾಯಧನದಲ್ಲಿ ಸಾಮೂಹಿಕ ಏತ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. ಘಟಕ ವೆಚ್ಚ : ರೂ. 4.00 ರಿಂದ ರೂ. 6.00 ಲಕ್ಷಗಳಾಗಿರುತ್ತದೆ.

  • ವೈಶಿಷ್ಟ್ಯಗಳು

  1. ಫಲಾನುಭವಿಯು ಕನಿಷ್ಟ ಪಕ್ಷ 1-1/2 ಯಿಂದ 5-00 ಎಕರೆ ಒಣ ಭೂಮಿ (ಖುಷ್ಕಿ ಜಮೀನು) ಹೊಂದಿರಬೇಕು.
  2. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಕನಿಷ್ಟ 1-00 ಎಕರೆ ಜಮೀನಿನಲ್ಲಿ ಕೊಳವೆ ಬಾವಿ ಸೌಲಭ್ಯ ಕಲ್ಪಿಸಲಾಗುವುದು.
  3. ಕೊಳವೆ ಬಾವಿಯನ್ನುಎಸ್ಕಾಂಗಳ ವತಿಯಿಂದ ವಿದ್ಯುದ್ದೀಕರಣ ಗೊಳಿಸಲಾಗುವುದು.
  4. ಘಟಕ ವೆಚ್ಚದ ಪೈಕಿ ರೂ. 0.50 ಲಕ್ಷ ಅವಧಿ ಸಾಲವಾಗಿರುತ್ತದೆ.
  5. ಸಾಲದ ಮೊತ್ತವನ್ನು ಶೇ.6ರ ಬಡ್ಡಿ ದರದಲ್ಲಿ 16 ಅರ್ಧ ವಾರ್ಷಿಕ ಕಂತುಗಳಲ್ಲಿ ಮರುಪಾವತಿ ಮಾಡಬೇಕು


  • ಅರ್ಹತೆ:

  1. ಅರ್ಜಿದಾರರು ಪರಿಶಿಷ್ಟ ಜಾತಿಯಲ್ಲಿ ಬರುವ ಮಾದಿಗ ಮತ್ತು ಸಂಬಂಧಿತ ಜಾತಿಗೆ ಸೇರಿದವರಾಗಿರಬೇಕು.
  2. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  3. ಅರ್ಜಿದಾರರು 21 ವರ್ಷ ಮೇಲ್ಪಟ್ಟ ವಯೋಮಾನದವರಾಗಿರಬೇಕು.
  4. ಅರ್ಜಿದಾರರು/ ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಸರ್ಕಾರಿ/ಅರೆ ಸರ್ಕಾರಿ ನೌಕರಿಯಲ್ಲಿರಬಾರದು.
  5. ಅರ್ಜಿದಾರರು/ ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಈ ಹಿಂದೆ ನಿಗಮದಿಂದ ಸೌಲಭ್ಯ ಪಡೆದಿದ್ದಲ್ಲಿ, ಅಂತಹ ಫಲಾನುಭವಿಗಳು ಅರ್ಹರಿರುವುದಿಲ್ಲ.


  • ನಿಯಮಗಳು:

  1. ಅರ್ಜಿದಾರರು ಆಯ್ಕೆ ಸಮಿತಿಯಿಂದ ಆಯ್ಕೆಯಾಗಬೇಕು.
  2. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದಲ್ಲಿ ರೂ. 1,50,000/- ಹಾಗೂ ನಗರ
  3. ಪ್ರದೇಶದಲ್ಲಿ ರೂ.2,00,000/- ಮಿತಿಯೊಳಗಿರಬೇಕು.
  4. ಮಂಜೂರಾತಿ ಪಡೆದ ಫಲಾನುಭವಿಯು ಅನರ್ಹರೆಂದು ಕಂಡು ಬಂದಲ್ಲಿ ಮಂಜೂರಾತಿಯನ್ನು ಯಾವುದೇ ಹಂತದಲ್ಲಿ ರದ್ದು ಪಡಿಸಲಾಗುತ್ತದೆ.


  • ಫಲಾಪೇಕ್ಷಿಯು ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು:

1 )ಅರ್ಜಿ

2) ಭಾವಚಿತ್ರ

3) ಜಾತಿ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು).

4) ಆಧಾಯ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು).

5) ಪಹಣಿ (ಆರ್.ಟಿ.ಸಿ)

6 ) ಸಣ್ಣ ರೈತರ ಪತ್ರ

7) ಆಧಾರ್ ಕಾರ್ಡ್

https://akxeroxbidar.blogspot.com/

last date  31-08-2022 

https://akxeroxbidar.blogspot.com/

suvidha karnatak  online applying 

Tuesday, August 23, 2022

ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ 2022 -Self-Employment Schemes - Direct loan scheme -adijambava karnataka loan scheme 2022-adijambava karnataka loan scheme2022

           ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ

https://akxeroxbidar.blogspot.com/

ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ವಿವಿಧ ಜಾತಿಗಳಿಗೆ ಸಮನಾಗಿ ದೊರಕಿಸಿಕೊಟ್ಟು ಸಾಮಾಜಿಕ ನ್ಯಾಯವನ್ನು ಒದಗಿಸುವ ಉದ್ದೇಶದಿಂದ ಈಗಾಗಲೇ ಬಂಜಾರ ಸಮುದಾಯಗಳಿಗೆ ತಾಂಡಾ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗಿದೆ.ಅದೇ ರೀತಿ ಭೋವಿ / ವಡ್ಡರ್ ಸಮುದಾಯಗಳ ಅಭಿವೃದ್ಧಿಗಾಗಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದೆ.ಆದುದರಿಂದ ಪರಿಶಿಷ್ಟ ಜಾತಿಯಲ್ಲಿರುವ ಮಾದಿಗ ಮತ್ತು ಅದರ ಸಂಬಂಧಿತ ಜಾತಿಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಜಾರಿಗೊಳಿಸುತ್ತಿರುವ ಎಲ್ಲಾ ಯೋಜನೆ/ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲು "ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ" ವನ್ನು ಸ್ಥಾಪಿಸಲು ಆದೇಶ ಹೊರಡಿಸಲಾಗಿದೆ. ಈ ನಿಗಮದ ನೋಂದಣಿ ಮತ್ತಿತರೆ ಪ್ರಾರಂಭಿಕ ಕೆಲಸಗಳು ಪೂರ್ಣಗೊಂಡಿದ್ದು ಸನ್ಮಾನ್ಯ ಮುಖ್ಯಮಂತ್ರಿಗಳು ದಿನಾಂಕ: 17-01-2019 ರಂದು ಈ ನಿಗಮವನ್ನು ಲೋಕಾರ್ಪಣೆ ಮಾಡಿರುತ್ತಾರೆ.


ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮವು ಪ್ರತ್ಯೇಕವಾಗಿ ಪರಿಶಿಷ್ಟ ಜಾತಿಯಲ್ಲಿರುವ ಮಾದಿಗ ಮತ್ತು ಅದರ ಸಂಬಂಧಿತ ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ವಹಿಸುವ/ನಿಗದಿಪಡಿಸುವ ಯೋಜನೆ/ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದು.

ಕರ್ನಾಟಕದಲ್ಲಿ ವಾಸಿಸುತ್ತಿರುವ ಮಾದಿಗ ಮತ್ತು ಸಂಬಂಧಿತ ಸಮುದಾಯದ ಅಭಿವೃದ್ಧಿಯನ್ನು ಗಮನದಲ್ಲಿರಿಸಿಕೊಂಡು ಕರ್ನಾಟಕ ಆದಿಜಾಂಬವ ಅಭಿವೃಧ್ಧಿ ನಿಗಮವನ್ನು ಸ್ಥಾಪಿಸಲಾಗಿದೆ. ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಬರುವ 101 ಜಾತಿಗಳ ಅಧಿಸೂಚನೆ ಆಧಾರದ ಮೇಲೆ ಮಾದಿಗ ಮತ್ತು ಸಂಬಂಧಿತ ಜಾತಿಗಳ ಐತಿಹಾಸಿಕ ಹಿನ್ನೆಲೆ, ಸಾಂಸ್ಕತಿಕ ಒಡನಾಟ, ಸಾಂಪ್ರದಾಯಿಕ ಉದ್ಯೋಗ, ಪ್ರಾದೇಶಿಕ ಭಾಷೆಗಳು, ಹಬ್ಬಗಳ ಆಚರಣೆಗಳನ್ನು ಆಧರಿಸಿ ಪರಿಶಿಷ್ಟ ಜಾತಿಯ 16 ಜಾತಿ ಹಾಗೂ ಸಮೂಹಗಳನ್ನು ಗುರುತಿಸಿ ಅವರುಗಳಿಗೆ ಕರ್ನಾಟಕ ಆದಿಜಾಂಬವ ಅಭಿವೃಧ್ಧಿ ನಿಗಮದಿಂದ ಯೋಜನೆಗಳ ಸೌಲಭ್ಯಗಳನ್ನು ಒದಗಿಸಲು ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ.


(1) ಅರುಂತತಿಯರ್, 2) ಭಂಗಿ, ಮೆಹ್ತಾರ್, ಓಲ್ಗಣ, ರುಖಿ, ಮಲ್ಕಣ, ಹಲಾಲ್ಕೋರ್, ಲಾಲ್ಬೇಗಿ, ಬಾಲ್ಮಕಿ, ಕೋರಾರ್, ಜಾಡಮಾಲಿ, 3) ಭಂಬಿ, ಭಂಭಿ, ಅಸದರು, ಅಸೂಡಿ, ಚಮ್ಮಾದಿಯ, ಚಮಾರ್, ಚಾಂಬಾರ್, ಚಂಮ್ಗಾರ್, ಹರಳಯ್ಯ, ಹರಳಿ, ಖಲ್ಪ, ಮಚ್ಗಾರ್, ಮೊಚಿಗಾರ್, ಮಾದಾರ್, ಮಾದಿಗ್, ಮೋಚಿ, ಮುಚಿ, ತೆಲೆಗುಮೊಚಿ, ಕಮಟಿಮೊಚಿ, ರಾಣ ಗಾರ್, ರೋಹಿದಾಸ್, ರೋಹಿತ್, ಸಮಗಾರ್, 4) ಬಿಂದ್ಲ, 5) ಚಕ್ಕಿಲಿಯನ್, 6) ದಕ್ಕಲ್, ದೊಕ್ಕಲ್ವಾರ್, 7) ದಕ್ಕಲಿಗ, 8) ದೋರ್, ಕಕ್ಕಯ್ಯಾ, ಕಂಕಯ್ಯಾ, 9) ಜಾಂಬುವುಲು, 10) ಮಚಲ, 11) ಮಾದಿಗ, 12) ಮಂಗ್, ಮಾತಂಗ, ಮಿನಿಮಾದಿಗ್,13) ಮಂಗ್ ಗರುಢಿ, ಮಂಗ್ ಗರೋಢಿ, 14) ಮಾಸ್ತೀ, 15) ಸಮಗಾರ, 16) ಸಿಂದೋಳ್ಳು, ಚಿಂದೋಳ್ಳು).


ರಾಜ್ಯದ ಎಲ್ಲಾ 30 ಜಿಲ್ಲೆಯ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ವ್ಯವಸ್ಥಾಪಕರು, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಇವರು ಈ ನಿಗಮದ ಕಾರ್ಯಕ್ರಮಗಳ ಅನುಷ್ಠಾನ ಅಧಿಕಾರಿಗಳಾಗಿರುತ್ತಾರೆ.


ಪರಿಶಿಷ್ಟ ಜಾತಿಯಲ್ಲಿರುವ ಮಾದಿಗ ಮತ್ತು ಅದರ ಸಂಬಂಧಿತ ಜಾತಿಗಳ ಆರ್ಥಿಕ ಅಭಿವೃದ್ಧಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಅನುಷ್ಟಾನಗೊಳಿಸುತ್ತಿರುವ ಎಲ್ಲಾ ಯೋಜನೆ/ ಕಾರ್ಯಕ್ರಮಗಳನ್ನು “ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ” ದ ಮೂಲಕ ಅನುಷ್ಠಾನಗೊಳಿಸಲಾಗುವುದು



ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ 2022-23

ಯೋಜನೆಗಳ 2022-23 

1) ಸಮಗ್ರ ಗಂಗಾ ಕಲ್ಯಾಣ ಯೋಜನೆ

2) ಸ್ವಯಂ ಉದ್ಯೋಗ ಯೋಜನೆಗಳು - ನೇರ ಸಾಲ ಯೋಜನೆ

3 ) ಸ್ವಯಂ ಉದ್ಯೋಗ ಯೋಜನೆಗಳು - ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ

4) ಭೂ ಒಡೆತನ ಯೋಜನೆ

5) ಮೈಕ್ರೋ ಕ್ರೆಡಿಟ್ ಯೋಜನೆ


https://akxeroxbidar.blogspot.com

suvidha karnataka sc / st ganga kalyana yojane 2022- ganga kalyana scheme application form 2022-23 - ganga kalyana yojane online application suvidha 2022- ganga kalyana yojane 2022 last date - ganga kalyana yojane 2022-23- ganga kalyana yojane 2022 online application karnataka - ganga kalyana yojane application status 2022 ganga kalyana online application

 

suvidha karnataka sc / st ganga kalyana yojane 2022- ganga kalyana scheme application form 2022-23 - ganga kalyana yojane online application suvidha 2022- ganga kalyana yojane 2022 last date - ganga kalyana yojane 2022-23- ganga kalyana yojane 2022 online application karnataka - ganga kalyana yojane application status 2022 ganga kalyana online application

 

https://kanratakagovtloanscstscheme.blogspot.com/


      ಕರ್ನಾಟಕ ಮಹರ್ಷಿ ವಾಲ್ಮೀಕಿ

ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ

 

           ಸಮಗ್ರ ಗಂಗಾ ಕಲ್ಯಾಣ ಯೋಜನೆ

        ವೈಯಕ್ತಿಕ ನೀರಾವರಿ ಬೋರ್‌ವೆಲ್ /ತೆರೆದ ಬಾವಿ


 ಈ ಯೋಜನೆಯಡಿಯಲ್ಲಿ, ಸಣ್ಣ ಮತ್ತು ಅತಿ ಸಣ್ಣ ಪರಿಶಿಷ್ಟ ಪಂಗಡದ ರೈತರು ಹೊಂದಿರುವ ಕೃಷಿ ಜಮೀನುಗಳಿಗೆ ಬೋರ್‌ವೆಲ್ ಕೊರೆಯುವ ಮೂಲಕ ನೀರಾವರಿ ಸೌಲಭ್ಯಗಳನ್ನು ಒದಗಿಸಲಾಗುತ್ತದೆ, ನಂತರ ಸರಿಯಾದ ಶಕ್ತಿಯೊಂದಿಗೆ ಪಂಪ್ ಸೆಟ್‌ಗಳು ಮತ್ತು ಪರಿಕರಗಳನ್ನು ಅಳವಡಿಸಲಾಗುತ್ತದೆ. ಅಂತರ್ಜಲ ಕುಸಿದಿರುವ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಿಗೆ ಸಂಬಂಧಿಸಿದಂತೆ ಘಟಕದ ವೆಚ್ಚವನ್ನು ರೂ.4.50 ಲಕ್ಷಗಳನ್ನು ನಿಗದಿಪಡಿಸಲಾಗಿದೆ. ಇತರೆ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಘಟಕ ವೆಚ್ಚ 3.50 ಲಕ್ಷ ರೂ. ಘಟಕದ ವೆಚ್ಚವು ರೂ.0.50 ಲಕ್ಷದ ಶಕ್ತಿಯ ವೆಚ್ಚವನ್ನು ಒಳಗೊಂಡಿರುತ್ತದೆ, ರೂ.0.50 ಲಕ್ಷದ ಸಾಲ ಮತ್ತು ಉಳಿದ ಮೊತ್ತವು ಸಹಾಯಧನವಾಗಿರುತ್ತದೆ. ಮಲೆನಾಡು ಜಿಲ್ಲೆಗಳಾದ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬೋರ್‌ವೆಲ್ ಕೊರೆಯುವುದು ಕಷ್ಟಕರವಾಗಿರುವ ಕಡೆಗಳಲ್ಲಿ ತೆರೆದ ಬಾವಿಗಳನ್ನು ತೋಡಿದ ನಂತರ ಮೋನೋಬ್ಲಾಕ್ ಪಂಪ್‌ಸೆಟ್‌ಗಳು ಮತ್ತು ಪರಿಕರಗಳನ್ನು ಸರಿಯಾದ ಶಕ್ತಿಯೊಂದಿಗೆ ಅಳವಡಿಸಲಾಗುತ್ತದೆ. ತೆರೆದ ಬಾವಿಗಳ ಘಟಕ ವೆಚ್ಚವನ್ನು ರೂ.1.50 ಲಕ್ಷಗಳನ್ನು ನಿಗದಿಪಡಿಸಲಾಗಿದೆ.

https://kanratakagovtloanscstscheme.blogspot.com/
 ಗಂಗಾ ಕಲ್ಯಾಣ ಯೋಜನೆ (ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ) 


  ಗಂಗಾ ಕಲ್ಯಾಣ ಯೋಜನೆ ( ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ)

ಬೋರ್‌ವೆಲ್ ಕೊರೆದು ಪಂಪ್ ಸೆಟ್ ಅಳವಡಿಸಿ ಅದಕ್ಕೆ ವಿದ್ಯುಚ್ಛಕ್ತಿ ತುಂಬಲು ನಿಗಮದಿಂದ ನಿಮಗೆ ರೂ. 4.5 ಲಕ್ಷದವರೆಗೆ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ

ನಿಮ್ಮ ಅರ್ಜಿಯನ್ನು ಅನುಮೋದಿಸಿದ್ದಾದರೆ, ಬೋರ್ ವೆಲ್ ಕೊರೆದು ವಿದ್ಯುತ್ ಸಂಪರ್ಕ ಒದಗಿಸಿ ಪಂಪ್ ಸೆಟ್ ಅಳವಡಿಸಿ ಕೊಡಲು ನಿಗಮದಿಂದ ನಿಮಗೆ ರೂ.3.5 ಲಕ್ಷದವರೆಗೆ (ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು(ಗ್ರಾ), ಬೆಂಗಳೂರು(ನಗರ), ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ 4.5 ಲಕ್ಷದವರೆಗೆ) ಆರ್ಥಿಕ ಸಹಾಯವನ್ನು ಒದಗಿಸಲಾಗುತ್ತದೆ. ಅದರಲ್ಲಿ 300000 ಸಹಾಯಧನ(ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು(ಗ್ರಾ), ಬೆಂಗಳೂರು(ನಗರ), ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ 4 ಲಕ್ಷದವರೆಗೆ) ನೀಡಲಾಗುವುದು ಹಾಗೂ ಉಳಿದ 50000 ರೂ.ಗಳನ್ನು ಐಚ್ಛಿಕ ಅವಧಿ ಸಾಲವಾಗಿ 6% ಬಡ್ಡಿ ದರದಲ್ಲಿ ನೀಡಲಾಗುತ್ತದೆ

(ಗಮನಿಸಿ: ನೀವು ಅರ್ಜಿ ಸಲ್ಲಿಸಲು ಮುಂದುವರಿಯುವ ಮೊದಲು ದಯವಿಟ್ಟು ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯನ್ನು (ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲಾಗಿದೆ) ಸಿದ್ಧವಾಗಿಡಿ.)

1)  ಅಗತ್ಯವಾದ ದಾಖಲೆಗಳು

2)  ಅರ್ಜಿದಾರರ ಭಾವಚಿತ್ರ (ಪಾಸ್‌ಪೋರ್ಟ್ ಅಳತೆ)

3)  ಆದಾಯ ಪ್ರಮಾಣಪತ್ರ

4)  ಅರ್ಜಿದಾರರ ಭಾವಚಿತ್ರ (ಪಾಸ್‌ಪೋರ್ಟ್ ಅಳತೆ)

5)  ಆರ್.ಟಿ.ಸಿ ದಾಖಲೆ (ಹಕ್ಕು,ಹಿಡುವಳಿ ಮತ್ತು ಬೆಳೆ ಮಾಹಿತಿಯ ದಾಖಲೆ)

6)  ಮತದಾರರ ಗುರುತಿನ ಚೀಟಿ

7)   ಪಡಿತರ ಚೀಟಿ


LAST DATE  15/09/2022

SEVA SINDHU